ಕಾಯಕವೇ ಕೈಲಾಸ..
940 views
4 months ago
"ಭಕ್ತಿಯೆಂಬ ಪೃಥ್ವಿಯ ಮೇಲೆ, ಗುರುವೆಂಬ ಬೀಜವಂಕುರಿಸಿ, ಲಿಂಗವೆಂಬ ಎಲೆಯಾಯಿತ್ತು. ಲಿಂಗವೆಂಬ ಎಲೆಯ ಮೇಲೆ ವಿಚಾರವೆಂಬ ಹೂವಾಯಿತ್ತು, ಆಚಾರವೆಂಬ ಕಾಯಾಯಿತ್ತು. ನಿಷ್ಪತ್ತಿಯೆಂಬ ಹಣ್ಣಾಯಿತ್ತು. ನಿಷ್ಪತ್ತಿಯೆಂಬ ಹಣ್ಣು ತೊಟ್ಟು ಬಿಟ್ಟು ಕಳಚಿ ಬೀಳುವಲ್ಲಿ ಕೂಡಲಸಂಗಮದೇವ ತನಗೆ ಬೇಕೆಂದು ಎತ್ತಿಕೊಂಡ! ✍🏻 ಕ್ರಾಂತಿಯೋಗಿ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು