ಕಾಯಕವೇ ಕೈಲಾಸ..
741 views
5 months ago
"ಒಮ್ಮನವ ಮೀರಿ ಇಮ್ಮನದಲ್ಲಿ ತಂದಿರಿ, ಇದು ನಿಮ್ಮ ಮನವೊ, ಬಸವಣ್ಣನ ಅನುಮಾನದ ಚಿತ್ತವೊ??? ಈ ಮಾತು ಮಾರಯ್ಯಪ್ರಿಯ ಅಮರೇಶ್ವರಲಿಂಗಕ್ಕೆ ಸಲ್ಲದಬೋನ. ಅಲ್ಲಿಯೇ ಸುರಿದು ಬನ್ನಿ ಮಾರಯ್ಯಾ.. ✍️ ಆಯ್ದಕ್ಕಿ ಲಕ್ಕಮ್ಮ ನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು