ಸಿಲಿಕಾನ್ ಸಿಟಿ ಕಳೆದುಕೊಂಡ ತೇಜಸ್ಸು: ₹1.3 ಲಕ್ಷ ಕೋಟಿ ಹೂಡಿಕೆ ಆಂಧ್ರದ ಪಾಲು! -
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿಗೆ ಗ್ರಹಣ ಹಿಡಿದಿದೆ. ಬೆಂಗಳೂರಿನ ಗುಂಡಿಗಳು, ಐಟಿ ಸಚಿವ ಪ್ರಿಯಾಂಕ್ ಖರ್ಗೆ ನಿರ್ಲಕ್ಷತನದಿಂದ ₹1.3 ಲಕ್ಷ ಕೋಟಿ ಹೂಡಿಕೆಯ ಯೋಜನೆಯೊಂದು ರಾಜ್ಯದ ಕೈತಪ್ಪಿದ್ದು, ಕರ್ನಾಟಕಕ್ಕೆ ದೊಡ್ಡ ಹೊಡೆತ ಬಿದ್ದಿದೆ’. ಬೆಂಗಳೂರು: ಕೃತಕ ಬುದ್ಧಿಮತ್ತೆ…