Asianet Suvarna News
461 views
9 hours ago
Karnataka News Live: 6 ಜಿಲ್ಲೆಯಲ್ಲಿ ಮಳೆಯಬ್ಬರ: ಬಳ್ಳಾರೀಲಿ 500 ಮರ, 76 ವಿದ್ಯುತ್‌ ಕಂಬ ಧರೆಗೆ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಬ್ಬರ ಮುಂದುವರಿದಿದ್ದು, ಮಂಗಳವಾರ ದಾವಣಗೆರೆ, ಬೀದರ್‌, ರಾಯಚೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ ಸೇರಿದಂತೆ ವಿವಿಧೆಡೆ ಮಳೆಯಾಗಿದೆ. ಬಳ್ಳಾರಿಯಲ್ಲಿ ವರುಣನ ಆರ್ಭಟಕ್ಕೆ ಸುಮಾರು 500ಕ್ಕೂ ಅಧಿಕ ಮರಗಳು ಹಾಗೂ 76 ವಿದ್ಯುತ್ ಕಂಬಗಳು ಧರೆಗುರುಳಿವೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ಗುಡುಗು, ಮಿಂಚಿನ ಮಳೆಗೆ 20 ಅಡಕೆ ಮರಗಳು ಸುಟ್ಟುಹೋಗಿದೆ. ಇನ್ನೂ ರಾಯಚೂರಿನ ಮಾನ್ವಿ, ಮಸ್ಕಿ ಹಾಗೂ ಲಿಂಗಸುಗೂರು ಇತರೆ ಪ್ರದೇಶಗಳಲ್ಲಿ ವಿದ್ಯುತ್‌ ಕಂಬ, ಮರಗಳು ನೆಳಕ್ಕುರುಳಿವೆ.ಕಾರವಾರದಲ್ಲಿ ಚಂಡಮಾರುತ, ಭಾರಿ ಮಳೆ ಸಾಧ್ಯತೆ ಹಿನ್ನೆಲೆ ಜಿಲ್ಲೆಯಲ್ಲಿ ಜಲಸಾಹಸ ಕ
Karnataka News Live: 6 ಜಿಲ್ಲೆಯಲ್ಲಿ ಮಳೆಯಬ್ಬರ: ಬಳ್ಳಾರೀಲಿ 500 ಮರ, 76 ವಿದ್ಯುತ್‌ ಕಂಬ ಧರೆಗೆ #ಕರ್ನಾಟಕ ರಾಜ್ಯ ಸುದ್ದಿ (karnataka state news)