ಗೌಡ್ರು ಗೂಳಿ💪💪
559 views
3 hours ago
ರೈಲ್ವೆಯ ( South Western Railways - SWR ) ಇಲಾಖಾ ಬಡ್ತಿ ಪರೀಕ್ಷೆಗಳನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ನಡೆಸುತ್ತಿರುವುದು ಸರಿಯಲ್ಲ. ನಮ್ಮ ಕನ್ನಡಿಗ ಉದ್ಯೋಗಿಗಳಿಗೆ ಇದರಿಂದ ಅನ್ಯಾಯವಾಗುತ್ತಿದೆ. ಈ ವಿಷಯವಾಗಿ ಕೇಂದ್ರ ರೈಲ್ವೆ ಸಚಿವರಾದ ಶ್ರೀ Ashwini Vaishnaw ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವರಾದ ಶ್ರೀ V Somanna ಅವರಿಗೆ ಪತ್ರ ಬರೆದು, ಆಗಸ್ಟ್ 2024ರ ರೈಲ್ವೆ ಮಂಡಳಿಯ ಆದೇಶದಂತೆ ಕನ್ನಡದಲ್ಲೂ ಪರೀಕ್ಷೆ ನಡೆಸಲು ಆಗ್ರಹಿಸಿದ್ದೇನೆ. ರೈಲ್ವೆ ಇಲಾಖೆಯ ಮುಂದಿನ ಎಲ್ಲಾ ಪರೀಕ್ಷೆಗಳಲ್ಲೂ ಕನ್ನಡಕ್ಕೆ ಆದ್ಯತೆ ಸಿಗುವಂತೆ ಹಾಗೂ ನಮ್ಮ ರಾಜ್ಯದ ಉದ್ಯೋಗಿಗಳ ಹಿತರಕ್ಷಣೆಗಾಗಿ ನಾನು ಸದಾ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. #✌️ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಬಳಗ✌️