ಕಾಯಕವೇ ಕೈಲಾಸ..
473 views
20 hours ago
"ಮನಕ್ಕೆ ಬಂದಂತೆ ಹಲವುಪರಿಯ ವೇಷವ ತೊಟ್ಟು ಹರಿದಾಡುವ ಜಾತಿಕಾರರ ಈಶ್ವರನು ಮೆಚ್ಚನು; ಸದಾಶಿವನು ಸೈರಣೆಯ ಮಾಡನು. ಬಸವಾದಿ ಪ್ರಮಥರು ಬನ್ನಿ ಕುಳ್ಳಿರಿ ಎನ್ನರು. ಅಮುಗೇಶ್ವರ ಲಿಂಗವನರಿಯದ ಅನಾಚಾರಿಗಳ ಕಂಡಡೆ ಬನ್ನಿ ಕುಳ್ಳಿರಿ ಎಂಬ ನುಡಿಯ ನುಡಿಯರು.. ✍️ ಅಮುಗೆ ರಾಯಮ್ಮ ನವರ ವಚನ.. ಸಮಗ್ರ ವಚನ ಸಂಪುಟ: 5 ವಚನದ ಸಂಖ್ಯೆ: 675 #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು