ಕಾಯಕವೇ ಕೈಲಾಸ..
647 views
11 days ago
"ವಂದನೆಗೆ ನಿಲ್ಲಬೇಡ ನಿಂದೆಗಂಜಿ ಓಡಲಿಬೇಡ ಹಿಂದು ಮುಂದು ಆಡಲಿಬೇಡ ಸಂದೇಹಗೊಳಲಿಬೇಡ ದ್ವಂದ್ವ ಬುದ್ಧಿಯ ಕಳೆದು ನಿಂದಿರೆ ಬಸವಪ್ರಿಯ ಕೂಡಲ ಚೆನ್ನಬಸವಣ್ಣ.. ✍🏻ಹಡಪದ ಅಪ್ಪಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು