"ಅಗ್ಘವಣಿ ಸುಯಿದಾನವಾದ ಶರಣಂಗೆ, ತನು ಸುಯಿದಾನವಾಗಬೇಕು. ತನು ಸುಯಿದಾನವಾದ ಶರಣಂಗೆ ಮನ ಸುಯಿದಾನವಾಗಬೇಕು. ಮನ ಸುಯಿದಾನವಾದ ಶರಣಂಗೆ ಪ್ರಾಣದ ಮೇಲೆ ಲಿಂಗ ಸಯವಾಗಬೇಕು. ಪ್ರಾಣದ ಮೇಲೆ ಲಿಂಗ ಸಯವಾಗದಿರ್ದಡೆ ಇದೆಲ್ಲ ವೃಥಾ ಎಂದಿತ್ತು ಕೂಡಲಚೆನ್ನಸಂಗಯ್ಯನ ವಚನ.. ✍️ ಚಿನ್ಮಯ ಜ್ಞಾನಿ ಚೆನ್ನಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏
#ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು