१७ ह व्ह्यू · ३११ प्रतिक्रिया | ಇಂಡ್ಲವಾಡಿ ಗ್ರಾಮದ ಬಳಿಯಲ್ಲಿ ಮೇ ೨೩ರಂದು ನೂತನ ಹೈಟೆಕ್ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಸಿಎಂ ಮತ್ತು ಡಿಸಿಎಂ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದ ಸೂರ್ಯನಗರ 4ನೇ ಹಂತದಲ್ಲಿ ಮೇ 23ರಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ರವರು ನೂತನ ಹೈಟೆಕ್ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಿದ್ದು ಇಂದು ವಸತಿ ಸಚಿವರಾದ ಜಮೀರ್ ಅಹಮದ್ ರವರು ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾದ ಕೆ.ಎಂ.ಶಿವಲಿAಗೇಗೌಡ ರವರು ಹಾಗೂ ಆನೇಕಲ್ ಕ್ಷೇತ್ರದ ಶಾಸಕರಾದ ಬಿ.ಶಿವಣ್ಣರವರು ಸ್ಥಳ ಪರಿಶೀಲನೆ ಮಾಡಿದರು. ಇನ್ನು ಕಾರ್ಯಕ್ರಮದಲ್ಲಿ ಆನೇಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಗೌಡ. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಇಂಡ್ಲವಾಡಿ ನಾಗರಾಜ್. ಅಚ್ಚುತ್ ರಾಜ್. ಐಸಿಎಂ ಕೃಷ್ಣಮೂರ್ತಿ ಹಾಗೂ. ಅಧಿಕಾರಿಗಳು ಮತ್ತು ಸ್ಥಳೀಯ ಮುಖಂಡರು ಭಾಗವಹಿಸಿದ್ದರು. | Suryodaya24.TV
ಇಂಡ್ಲವಾಡಿ ಗ್ರಾಮದ ಬಳಿಯಲ್ಲಿ ಮೇ ೨೩ರಂದು ನೂತನ ಹೈಟೆಕ್ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಸಿಎಂ ಮತ್ತು ಡಿಸಿಎಂ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ
ಆನೇಕಲ್ ತಾಲೂಕಿನ ಇಂಡ್ಲವಾಡಿ...