ಕಾಯಕವೇ ಕೈಲಾಸ..
432 views
1 days ago
"ಎನಗೇಕಯ್ಯಾ??? ನಾ ಪ್ರಪಂಚಿನ ಪುತ್ಥಳಿ ಮಾಯಿಕದ ಮಲಭಾಂಡ ಆತುರದ ಭವನಿಳಯ ಜಲಕುಂಭದ ಒಡೆಯಲ್ಲಿ ಒಸರುವ ನೆಲೆವನೆಗೇಕಯ್ಯಾ??? ಬೆರಳು ತಾಳಹಣ್ಣ ಹಿಸುಕಿದಡೆ ಮೆಲಲುಂಟೆ??? ಬಿತ್ತೆಲ್ಲಾ ಜೀವ ಅದರೊಪ್ಪದ ತೆರ ಎನಗೆ ಎನ್ನ ತಪ್ಪನೊಪ್ಪಗೊಳ್ಳಿ ಚೆನ್ನಮಲ್ಲಿಕಾರ್ಜುನದೇವರದೇವ ನೀವೆ ಅಣ್ಣಗಳಿರಾ.. ✍️ಅಕ್ಕಮಹಾದೇವಿಯವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು