ಕಾಯಕವೇ ಕೈಲಾಸ..
555 views
11 hours ago
"ತನ್ನ ಹಿತ್ತಿಲೊಳು ಮರುಜೇವಣಿಗೆಯಿದ್ದು, ನಾರುಬೇರುಗಳಿಗೆ ಹರಿವ ಮನುಜರಿಗೆ ನಾನೇನೆಂಬೆನಯ್ಯ! ತನ್ನೊಳಗೆ ಶಿವಲಿಂಗವಿದ್ದು, ಅನ್ಯದೈವಕ್ಕೆರಗುವ ಕುನ್ನಿ ಮನುಜರಿಗೆ ನಾನೆಂತೆಂಬೆನಯ್ಯ! ತ್ರೈಲೋಚನ ಮನೋಹರ ಮಾಣಿಕೇಶ್ವರಲಿಂಗ, ಪಾಪಿಯ ಕಣ್ಣಿಗೆ ಪರುಷ ಕಲ್ಲಾದಂತೆ ಅಯ್ಯ ನೀನು.. ✍🏻 ತ್ರೈಲೋಚನ ಮನೋಹರ ಮಾಣಿಕೇಶ್ವರಲಿಂಗ ಶರಣರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು