ಕಾಯಕವೇ ಕೈಲಾಸ..
538 views
7 hours ago
"ಅಂತರಂಗ ಸನ್ನಹಿತ, ಬಹಿರಂಗ ನಿಶ್ಚಿಂತವೊ ಅಯ್ಯಾ. ತನು ತನ್ನ ಸುಖ, ಮನ ಪರಮ ಸುಖವೊ, ಅದು ಕಾರಣ ಕಾಯ ವಾಯವೊ, ಗುಹೇಶ್ವರ ನಿರಾಳವೊ ಅಯ್ಯಾ.. ✍️ ಅಲ್ಲಮಪ್ರಭುದೇವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು