ಕಾಯಕವೇ ಕೈಲಾಸ..
657 views
8 days ago
"ಸಂಸಾರವೆಂಬ ಸರ್ಪ ಮುಟ್ಟಲು ಪಂಚೇಂದ್ರಿಯ ವಿಷಯವೆಂಬ ವಿಷದಿಂದ ಆನು ಮುಂದುಗೆಟ್ಟೆನಯ್ಯಾ; ಆನು ಹೊರಳಿ ಬೀಳುತ್ತಿದ್ದೆನಯ್ಯಾ. ಓಂ ನಮಃ ಶಿವಾಯ' ಎಂಬ ಮಂತ್ರವ ಜಪಿಸುತ್ತಿದ್ದೆನಯ್ಯಾ, ಕೂಡಲ ಸಂಗಮದೇವಾ.. ✍🏻 ವಿಶ್ವಗುರು ಬಸವಣ್ಣನವರ ವಚನ.. ವಚನದ ಸಂಕ್ಷಿಪ್ತ ಭಾವಾರ್ಥ.. ಶರಣು ಶರಣಾರ್ಥಿಗಳು 🙏 #//🌳ವಚನ ಸಾಹಿತ್ಯ 🌳// #ವಚನಗಳು #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು