ಚಿತ್ರದುರ್ಗ| ಮತ ಕ್ಷೇತ್ರದ 8 ಕೆರೆಗಳಿಗೆ ಭದ್ರ ನೀರು ಹರಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಮನವಿ. - ಸಮಗ್ರ ಸುದ್ದಿ
ವರದಿ ಮತ್ತು ಪೋಟೋ ಕೃಪೆ, ಸುರೇಶ್ ಪಟ್ಟಣ್ ಚಿತ್ರದುರ್ಗ ಏ 29 ನನ್ನ ವಿಧಾನಸಭಾ ಮತ ಕ್ಷೇತ್ರದ 8 ಕೆರೆಗಳಿಗೆ ಭದ್ರ ನೀರು ಹರಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಮುಖ್ಯ ಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ.ಬೆಂಗಳೂರಿನ ಕೃಷ್ಣ ನಿವಾಸದಲ್ಲಿ…