"ಬಸವಣ್ಣ ಮರ್ಥ್ಯ ಲೋಕಕ್ಕೆ ಬಂದು ಮಹಾಮನೆಯ ಕಟ್ಟಿ. ಭಕ್ತಿ ಜ್ಞಾನವೆಂಬ ಜ್ಯೋತಿಯನೆತ್ತಿ ತೋರಲು ಸುಜ್ಞಾನವೆಂಬ ಪ್ರಭೆ ಪಸರಿತಯ್ಯಾ ಜಗದೊಳಗೆ ಬೆಳಗಿನೊಳಗೆ ತಿಳಿದು ನೋಡಿ ಹರೆದಿದ್ದ ಶಿವಗಣಂಗಳೆಲ್ಲನೆರೆದು ಕುಡಿತ್ತಯ್ಯಾ ಕೂಡಲ ಚೆನ್ನಸಂಗಮದೇವಾ ನಿಮ್ಮ ಶರಣ ಬಸವಣ್ಣನ ಕೃಪೆಯಿಂದ ಪ್ರಭುದೇವರ ನಿಜವನರಿದು ನಿಶ್ಚಿಂತರಾದರಯ್ಯಾ ಶಿವಗಣಂಗಳೆಲ್ಲರು.. ✍️ ಚಿನ್ಮಯ ಜ್ಞಾನಿ ಚೆನ್ನಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏
#ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು