ಆದಿ ಅನಾದಿಗಳಿಂದತ್ತಲಯ್ಯಾ ಬಸವಣ್ಣನು. ಮೂದೇವರ ಮೂಲಸ್ಥಾನವಯ್ಯಾ ಬಸವಣ್ಣನು. ನಾದ ಬಿಂದು ಕಳಾತೀತ ಆದಿ ನಿರಂಜನನಯ್ಯಾ ಬಸವಣ್ಣನು. ಆ ನಾದಸ್ವರೂಪೇ ಬಸವಣ್ಣನಾದ ಕಾರಣ, ಆ ಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು ಕಾಣಾ ಚೆನ್ನಮಲ್ಲಿಕಾರ್ಜುನಯ್ಯಾ.. ✍🏻 ಅಕ್ಕಮಹಾದೇವಿಯವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಬಸವಾದಿ ಶರಣ ಶರಣೆಯರು#//🌳ವಚನ ಸಾಹಿತ್ಯ 🌳//#ಶರಣ ಸಾಹಿತ್ಯ#ವಚನಗಳು#ಬಸವಣ್ಣನವರ ವಚನಗಳು