shrishail
916 views
2 days ago
ಸ್ವಾತಂತ್ರ್ಯ ಹೋರಾಟಗಾರ, ಕರುನಾಡಿನ ಮೊದಲ ಮುಖ್ಯಮಂತ್ರಿ ಶ್ರೀ ಕೆ.ಸಿ.ರೆಡ್ಡಿ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು. ಕರ್ನಾಟಕ ಏಕೀಕರಣ ಹಾಗೂ ನಾಡಿನ ಸಮಗ್ರ ಅಭಿವೃದ್ಧಿಗೆ ಅವರು ನೀಡಿದ ಅಪ್ರತಿಮ ಕೊಡುಗೆಗಳು ಸದಾ ಸ್ಮರಣೀಯ. #ಕೆ ಸಿ ರೆಡ್ಡಿ