ಕಾಯಕವೇ ಕೈಲಾಸ..
891 views
16 days ago
"ಅರೆಭಕ್ತರಾದವರ ನೆರೆ ಬೇಡ, ಹೊರೆ ಬೇಡ, ದಾರಿ ಸಂಗಡ ಬೇಡ, ದೂರ ನುಡಿಯಲು ಬೇಡ, ಕೂಡಲಸಂಗನ ಶರಣರಲ್ಲಿ ಅಚ್ಚಲಿಂಗೈಕ್ಯಂಗೆ ತೊತ್ತಾಗಿಹುದಯ್ಯಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು