ಕಾಯಕವೇ ಕೈಲಾಸ..
664 views
11 days ago
"ಇರುಳ ನುಂಗಿತ್ತು, ಇರುಳಿಲ್ಲ; ಹಗಲ ನುಂಗಿತ್ತು ಹಗಲಿಲ್ಲ. ಅರಿವ ನುಂಗಿತ್ತು ಅರಿವಿಲ್ಲ, ಮರಹ ನುಂಗಿತ್ತು ಮರಹಿಲ್ಲ. ಕಾಯವ ನುಂಗಿತ್ತು ಕಾಯವಿಲ್ಲ, ಜೀವವ ನುಂಗಿತ್ತು ಜೀವವಿಲ್ಲ. ಇವೆಲ್ಲವ ನುಂಗಿತ್ತು_ಇದೇನಯ್ಯಾ, ಸಾವ ನುಂಗದು ಗುಹೇಶ್ವರಾ??? ,✍️ ಅಲ್ಲಮಪ್ರಭುದೇವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏 #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ವಚನಗಳು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು