ಗೌಡ್ರು ಗೂಳಿ💪💪
433 views
7 hours ago
#✌️ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಬಳಗ✌️ ಮೈಸೂರು ಸಾಮ್ರಾಜ್ಯದ ಮಹಾಶಿಲ್ಪಿ, ಸಾಮಾಜಿಕ ನ್ಯಾಯದ ಹರಿಕಾರರು ಆಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ಅತ್ಯಂತ ಗೌರವಪೂರ್ವಕವಾಗಿ ಸ್ಮರಿಸಿ ನಮಿಸುತ್ತೇನೆ. ಶಿಕ್ಷಣ, ಕೈಗಾರಿಕೆ, ನೀರಾವರಿ ಕ್ಷೇತ್ರಗಳಿಗೆ ಅವರು ನೀಡಿದ ಕೊಡುಗೆ ಅನನ್ಯ. ಇಂದಿಗೂ ಆ ಮಹಾಪುರುಷರ ಆಡಳಿತ ನಮಗೆಲ್ಲ ಪ್ರೇರಣೆ 🙏 #NalvadiKrishnarajaWadiyar