ಕಾಯಕವೇ ಕೈಲಾಸ..
1.2K views
13 days ago
"ಮನೆಯೊಳಗೆ ಮನೆಯೊಡೆಯನಿದ್ದಾನೊ, ಇಲ್ಲವೊ??? ಹೊಸ್ತಿಲಲ್ಲಿ ಹುಲ್ಲು ಹುಟ್ಟಿ, ಮನೆಯೊಳಗೆ ರಜ ತುಂಬಿ, ಮನೆಯೊಳಗೆ ಮನೆಯೊಡೆಯನಿದ್ದಾನೊ, ಇಲ್ಲವೊ??? ತನುವಿನಲ್ಲಿ ಹುಸಿ ತುಂಬಿ, ಮನದೊಳಗೆ ವಿಷಯ ತುಂಬಿ ಮನದೊಳಗೆ [ಮನದೊ]ಡೆಯನಿದ್ದಾನೊ, ಇಲ್ಲವೊ??? ಇಲ್ಲ , ಕೂಡಲಸಂಗಮದೇವಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು