Sathyapatha news plus
11.7K views
1 days ago
Karnataka Rain Alert: ರಾಜ್ಯದಲ್ಲಿ 7 ದಿನ ವರುಣಾರ್ಭಟ – ಗಾಳಿ, ಗುಡುಗು, ಆಲಿಕಲ್ಲು ಮಳೆ ಎಚ್ಚರಿಕೆ
ಗುಡುಗು-ಗಾಳಿ ಜೊತೆ ಭಾರೀ ಮಳೆ, ಉತ್ತರ ಒಳನಾಡಿನಲ್ಲಿ ಆಲಿಕಲ್ಲು ಮಳೆ ಸಾಧ್ಯತೆ; 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಬೆಂಗಳೂರು: ಬಿಸಿಲಿನ ತೀವ್ರತೆಗೆ ತತ್ತರಿಸಿದ್ದ ರಾಜ್ಯದ ಜನತೆಗೆ ಈಗ ಮಳೆ ಶಾಂತಿ ತರಲಿದ್ದು, ಮುಂದಿನ 7 ದಿನಗಳ ಕಾಲ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು-ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜ್ಯದ 17 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಉತ್ತರ ಕನ್ನಡ, ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಕೊಡಗು ಹಾಗೂ ಚಾಮರಾಜನ
🛑🌩️Karnataka Rain Alert: ರಾಜ್ಯದಲ್ಲಿ 7 ದಿನ ವರುಣಾರ್ಭಟ – ಗಾಳಿ, ಗುಡುಗು, ಆಲಿಕಲ್ಲು ಮಳೆ ಎಚ್ಚರಿಕೆ https://www.sathyapathanewsplus.com/post/karnataka-rain-alert-7-days-thunderstorm-hailstorm-yellow-al #news