ಕಾಯಕವೇ ಕೈಲಾಸ..
638 views
3 days ago
ಒಲ್ಲೆನೆಂಬುದು ವೈರಾಗ್ಯ, ಒಲಿವೆನೆಂಬುದು ಕಾಯಗುಣ ಆವ ಪದಾರ್ಥವಾದಡೇನು? ತಾನಿದ್ದೆಡೆಗೆ ಬಂದುದ ಲಿಂಗಾರ್ಪಿತ ಮಾಡಿ, ಭೋಗಿಸುವುದೇ ಆಚಾರ ಕೂಡಲಸಂಗಮದೇವರ ನೊಲಿಸಿಬಂದ ಪ್ರಸಾದ ಕಾಯವ ಕೆಡಿಸಲಾಗದು.. ✍️ ವಿಶ್ವಗುರು ಬಸವಣ್ಣನವರು.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು