"ಜ್ಞಾನ ಬಾ, ಮಾಯೆ ಹೋಗೆಂದು ಕಳುಹುತ್ತಿದ್ದೇನೆ ಅರಿವು ಬಾ, ಅಜ್ಞಾನ ಹೋಗೆಂದು ಕಳುಹುತ್ತಿದ್ದೇನೆ ನಿಃಕಲ ಬಾ, ಸಕಲ ಹೋಗೆಂದು ಕಳುಹುತ್ತಿದ್ದೇನೆ ನಿಃಪ್ರಪಂಚ ಬಾ, ಪ್ರಪಂಚ ಹೋಗೆಂದು ಕಳುಹುತ್ತಿದ್ದೇನೆ
ಕೂಡಲಸಂಗಮ ದೇವರಲ್ಲಿ *ಬಸವಣ್ಣನ* ಬಲ್ಲವರನೊಳಗೆ ಕೂಡಿ ಅರಿಯದವರ ಹೊರಗೆ ತಡೆವುತ್ತಿದ್ದೇನೆ.. ✍️ ಉಗ್ಘಡಿಸುವ ಗಬ್ಬಿದೇವಯ್ಯ ನವರ ವಚನ.. ಶರಣು ಶರಣಾರ್ಥಿಗಳು 🙏
#//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ವಚನಗಳು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು