ಕಾಯಕವೇ ಕೈಲಾಸ..
668 views
13 days ago
*ಎಲ್ಲ ಕಾಯಕ ಜೀವಿಗಳಿಗೆ ಶರಣು ಶರಣಾರ್ಥಿಗಳು* *ಮಾದಾರ ಧೂಳಯ್ಯನವರ ವಚನ* ಸತ್ಯಶುದ್ಧಕಾಯಕವ ಮಾಡಿ ತಂದು, ವಂಚನೆಯಿಲ್ಲದೆ ಪ್ರಪಂಚಳಿದು, ನಿಚ್ಚಜಂಗಮಕ್ಕೆ ದಾಸೋಹವ ಮಾಡುವ ಸದ್ಭಕ್ತನ ಹೃದಯದೊಳಗೆ ಅಚ್ಚೊತ್ತಿದಂತಿಪ್ಪ, ಕಾಮಧೂಮ ಧೂಳೇಶ್ವರ. ಸಮಗ್ರ ವಚನ ಸಂಪುಟ: 8 ವಚನದ ಸಂಖ್ಯೆ: 1266 #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು