ಕಾಯಕವೇ ಕೈಲಾಸ..
754 views
19 days ago
"ಹುಟ್ಟು ಹೊರೆಯ ಕಟ್ಟಳೆಯ ಕಳೆದನವ್ವಾ ಹೊನ್ನು ಮಣ್ಣಿನ ಮಾಯೆಯ ಮಾಣಿಸಿದನವ್ವಾ ಎನ್ನ ತನುವಿನ ಲಜ್ಜೆಯನಿಳುಹಿ ಎನ್ನ ಮನದ ಕತ್ತಲೆಯ ಕಳೆದ ಚೆನ್ನಮಲ್ಲಿಕಾರ್ಜುನಯ್ಯ ನೊಳಗಾದವಳ ಏನೆಂದು ನುಡಿಸುವಿರವ್ವಾ??? ✍️ ಅಕ್ಕಮಹಾದೇವಿಯವರ ವಚನ.. ಶರಣು ಶರಣಾರ್ಥಿಗಳು 🙏🏻 #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳//