ಚಿತ್ರದುರ್ಗ| “ಯಡಿಯೂರಪ್ಪ ಅದೃಷ್ಟದ ಮುಖ್ಯಮಂತ್ರಿಯಲ್ಲ, ಪರಿಶ್ರಮದ ನಾಯಕ” – ವಿಜಯೇಂದ್ರ ಹೇಳಿಕೆ. - ಸಮಗ್ರ ಸುದ್ದಿ
ವರದಿ ಮತ್ತು ಪೋಟೋ ಕೃಪೆ, ಸುರೇಶ್ ಪಟ್ಟಣ್ ಚಿತ್ರದುರ್ಗ ಏ. 29 ಯಡಿಯೂರಪ್ಪರವರು ಅಧಿಕಾರಕ್ಕಾಗಿ ಬಂದವರಲ್ಲ ಕರ್ನಾಟಕ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದೇ ತರುತ್ತೇನೆ ಎಂಬ ಹಠದಲ್ಲಿ ರಾಜ್ಯದಲ್ಲಿ ಪ್ರವಾಸವನ್ನು ಮಾಡುವುದರ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತಂದರು ಇವರು ಅದೃಷ್ಟದ ಮುಖ್ಯಮಂತ್ರಿಗಳಲ್ಲ…