ಕಾಯಕವೇ ಕೈಲಾಸ..
919 views
7 days ago
"ಕಂತೆ ತೊಟ್ಟವ ಗುರುವಲ್ಲ, ಕಾವಿ ಹೊತ್ತವ ಜಂಗಮವಲ್ಲ, ಶೀಲ ಕಟ್ಟಿದವ ಶಿವಭಕ್ತನಲ್ಲ,ಲನೀರು ತೀರ್ಥವಲ್ಲ, ಕೂಳು ಪ್ರಸಾದವಲ್ಲ. ಹೌದು ಎಂಬುವನ ಬಾಯಮೇಲೆ ಅರ್ಧ ಮಣೆದ ಪಾದರಕ್ಷೆಯ ತೆಗೆದುಕೊಂಡು ಮಾಸಿ ಕಡಿಮೆ ಇಲ್ಲದೆ ತೂಗಿ ಟೊಕಟೊಕನೆ ಹೊಡೆ ಎಂದಾತ ನಮ್ಮ ಅಂಬಿಗರ ಚೌಡಯ್ಯ.. ✍️ ಅಂಬಿಗರ ಚೌಡಯ್ಯ ನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು