ಕಾಯಕವೇ ಕೈಲಾಸ..
587 views
1 days ago
ಕೃತ್ಯ ಕಾಯಕವಿಲ್ಲದವರು ಭಕ್ತರಲ್ಲ; ಸತ್ಯಶುದ್ಧವಿಲ್ಲದುದು ಕಾಯಕವಲ್ಲ; ಆಸೆಯೆಂಬುದು ಭವದ ಬೀಜ; ನಿರಾಸೆಯೆಂಬುದು ನಿತ್ಯ ಮುಕ್ತಿ, ಉರಿಲಿಂಗಪೆದ್ದಿಗಳ ರಸನಲ್ಲಿ ಸದರವಲ್ಲ ಕಾಣವ್ವ.. ✍️ ಉರಿಲಿಂಗಪೆದ್ದಿಗಳ ಪುಣ್ಯಸ್ತ್ರೀ ಕಾಳವ್ವೆ ಯವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು