ಕಾಯಕವೇ ಕೈಲಾಸ..
618 views
1 days ago
"ಆನೊಬ್ಬನು: ಸುಡುವರೈವರು! ಮೇಲೆ ಕಿಚ್ಚು ಘನ: ನಿಲಲುಬಾರದು! ಕಾಡ ಬಸವನ ಹುಲಿ ಕೊಂಡೊಯ್ವರೆ ಆರಯ್ಯಲಾಗದೆ, ಕೂಡಲ ಸಂಗಮದೇವಾ??? ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ