ಕಾಯಕವೇ ಕೈಲಾಸ..
911 views
6 days ago
"ಗುರುಲಿಂಗಜಂಗಮಕ್ಕೆ ಆಧಾರ ಬಸವಣ್ಣ, ಪಾದೋದಕ ಪ್ರಸಾದಕ್ಕೆ ಆಧಾರ ಬಸವಣ್ಣ, ಸರ್ವಾಪತ್ತಿಗಾಧಾರ ಬಸವಣ್ಣ, (ಸ್ವರ್ಗ) ಮರ್ತ್ಯ ಪಾತಾಳಕ್ಕೆ ಬಸವಣ್ಣನ ಚೈತನ್ಯವಲ್ಲದಿಲ್ಲ. ಆ ಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದಾತನಂಬಿ[ಗ]ರ ಚೌಡಯ್ಯ.. ✍️ ಅಂಬಿಗರ ಚೌಡಯ್ಯ ನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು