ಕಾಯಕವೇ ಕೈಲಾಸ..
761 views
5 days ago
ವಿಶ್ವಗುರು ಬಸವಣ್ಣನವರ ಜಯಂತಿಯನ್ನು ರಾಷ್ಟ್ರೀಯ ಮಟ್ಟದಲ್ಲಿ ಕೇಂದ್ರ ಸರ್ಕಾರದ ವತಿಯಿಂದ ಆಚರಿಸುವಂತೆ ಹಾಗೂ ಬಸವಣ್ಣನವರನ್ನು ರಾಷ್ಟ್ರೀಯ ಪ್ರಜಾಪ್ರಭುತ್ವದ ನಾಯಕರೆಂದು ಘೋಷಿಸುವಂತೆ "ಬಸವ ಬ್ರಿಗೇಡ್" ಸಂಘಟನೆಯ ವತಿಯಿಂದ ಬೆಂಗಳೂರು ಜಿಲ್ಲಾಧಿಕಾರಿಯವರ ಕಛೇರಿಯ ಮುಖಾಂತರ ಭಾರತ ದೇಶದ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ದಾ ಮೋದಿ ಯವರಿಗೆ ಬಸವ ಬ್ರಿಗೇಡ್ ನ ವತಿಯಿಂದ ಮನವಿಯನ್ನು ಸಲ್ಲಿಸಿರುವರು.. ಪತ್ರಿಕಾ ಪ್ರಕಟಣೆ.. #ವಚನಗಳು #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು