ಅನಿಲ್ ಮಲ್ನಾಡ್
567 views
11 days ago
#☀️ಹ್ಯಾಪಿ ಸಮ್ಮರ್🌴🤩 ಸಮಾಜ ಸುಧಾರಕರು ಸತ್ಯಶೋಧಕ ಸಮಾಜದ ಸಂಸ್ಥಾಪಕರು ರೈತರು ಮತ್ತು ಕಾರ್ಮಿಕರ ಕಲ್ಯಾಣಕ್ಕಾಗಿ ಶ್ರಮಿಸಿದ ಮಹಾತ್ಮ ಜ್ಯೋತಿರಾವ್ ಫುಲೆ ಅವರ ಜಯಂತಿಯಂದು ಭಾವಪೂರ್ಣ ನಮನಗಳು ಜಾತಿ ಆಧಾರಿತ ತಾರತಮ್ಯದ ವಿರುದ್ಧ ಹೋರಾಡಲು ಮತ್ತು ಸಾಮಾಜಿಕ ಸಮಾನತೆಯನ್ನು ಉತ್ತೇಜಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಇವರು ಸದಾ ಸ್ಮರಣೀಯರು. ಎನ್ನುತ್ತಾ ನಿಮ್ಮ ಸ್ನೇಹಿತ ಅನಿಲ್ ಮಲ್ನಾಡ್