ಕಾರ್ಮಿಕರು ಸಮಾಜದ ಆಧಾರಸ್ತಂಭ: ಸರ್ಕಾರದ ಯೋಜನೆಗಳ ಸದುಪಯೋಗಕ್ಕೆ ಕರೆ. - ಸಮಗ್ರ ಸುದ್ದಿ
ಚಿತ್ರದುರ್ಗ ಮೇ. 02 ವರದಿ ಮತ್ತು ಪೋಟೋ ಕೃಪೆ, ಸುರೇಶ್ ಪಟ್ಟಣ್ ಸರ್ಕಾರ ಕಾರ್ಮಿಕರಿಗೆ ವಿವಿಧ ರೀತಿಯ ಸೌಲಭ್ಯಗಳನ್ನು ನೀಡಿದೆ ಇವುಗಳನ್ನು ಸರಿಯಾದ ರೀತಿಯಲ್ಲಿ ಉಪಯೋಗ ಮಾಡಿಕೊಳ್ಳುವುದರ ಮೂಲಕ ನೀವು ಆರ್ಥಿಕವಾಗಿ ಸಬಲರಾಗುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಿ.ಬಗಟಿ ಕಾರ್ಮಿಕ…