ಕಾಯಕವೇ ಕೈಲಾಸ..
653 views
12 days ago
ಶ್ರೀ ಗುರು ಬಸವ ಲಿಂಗಾಯ ನಮಃ.. "ಅಗ್ನಿಯ ಸಂಗದಿಂದೆ ಕಾನನ ಕೆಟ್ಟಂತೆ, ಜ್ಯೋತಿಯ ಸಂಗದಿಂದ ಕತ್ತಲೆ ಕೆಟ್ಟಂತೆ, ಪರುಷದ ಸಂಗದಿಂದ ಕಬ್ಬಿಣ ಕೆಟ್ಟಂತೆ, ಲಿಂಗಾನುಭಾವಿಗಳ ಸಂಗದಿಂದೆ ಎನ್ನ ಹುಟ್ಟು ಹೊಂದುಗಳು ನಷ್ಟವಾಗಿ ಕೆಟ್ಟುಹೋದುವು ನೋಡಾ ಅಖಂಡೇಶ್ವರಾ.. ✍🏻 ಷಣ್ಮುಖ ಶಿವಯೋಗಿಗಳ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿ ಗಳು 🙏 #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು