P.M.PATIL
4.2K views
6 days ago
ನಾಡಿನ ಸಮಸ್ತ ಜನತೆಗೆ ಸಾಮಾಜಿಕ ಕ್ರಾಂತಿಯ ಹರಿಕಾರ, ಮಹಾ ಮಾನವತಾವಾದಿ ಅಣ್ಣ ಬಸವಣ್ಣನವರ ಜಯಂತಿಯ ಹಾರ್ದಿಕ ಶುಭಾಶಯಗಳು. ವಚನಗಳ ಮೂಲಕ ಸಾಮಾಜಿಕ ಕ್ರಾಂತಿಯನ್ನೇ ಮಾಡಿದ, ಮೇಲು-ಕೀಳು ಎಂಬ ಸಾಮಾಜಿಕ ಪಿಡುಗುಗಳ ನಿರ್ಮೂಲನೆಗೆ ಅವಿರತವಾಗಿ ಶ್ರಮಿಸಿದ ಕಾಯಕ ಯೋಗಿ, ಬಸವಣ್ಣನವರ ಕಾರ್ಯ ಹಾಗೂ ಆದರ್ಶಗಳು ನಮಗೆ ಸದಾ ಸ್ಪೂರ್ತಿ. #✨ಅಕ್ಷಯ ತೃತೀಯಾ ಸ್ಟೇಟಸ್🌸 #🔱 ಭಕ್ತಿ ಲೋಕ