ಕಾಯಕವೇ ಕೈಲಾಸ..
647 views
10 days ago
"ಕೋಟ್ಯಾನು ಕೋಟಿ ಜಪವ ಮಾಡಿ ಕೋಟಲೆಗೊಳ್ಳಲದೇಕೆ ಮನವೇ??? ಕಿಂಚಿತುಗೀತವೊಂದನಂತಕೋಟಿ ಜಪ ಜಪವೆಂಬುದೇಕೆ ಮನವೇ ಕೂಡಲಸಂಗನ ಶರಣರ ಕಂಡು ಆಡಿ ಹಾಡಿ ಬದುಕು ಮನವೇ??? ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು