ಕಾಯಕವೇ ಕೈಲಾಸ..
688 views
28 days ago
"ಜನನವಿಲ್ಲದ ಜನಿತನು ನೀನು ನೋಡಯ್ಯಾ, ಜನಿಯಿಸಿ ಸಂಸಾರವನರಿಯದ ನಿರ್ವಿಕಾರಿ ನೀನು ನೋಡಯ್ಯಾ, ಭವಬಂಧನಗಳಿಲ್ಲದ ನಿತ್ಯನಿಜತತ್ವವು ನೀನು ನೋಡಯ್ಯಾ, ನಿನ್ನ ಚರಣಸೇವೆಯ ಮಾಡಿ, ಎನ್ನ ಭವ ಹರಿಯಲೆಂದಿಪ್ಪೆನಲ್ಲದೆ, ನಿಮ್ಮ ಘನವೆಂತೆಂದು ಅರಿಯೆ ನೋಡಯ್ಯಾ. ಕೂಡಲಸಂಗಮದೇವಾ, ನೀನು ಕೊಂಡಾಡಲಾನು ಪ್ರಾಪ್ತನೆ ಹೇಳಾ ಪ್ರಭುವೆ.. ✍ ಗುರು ಬಸವಣ್ಣನವರ ವಚನ ಸ.ವ.ಸಂ: ೧ವ.ಸಂ: ೧೧೯೫.. #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು