ಕಾಯಕವೇ ಕೈಲಾಸ..
504 views
3 days ago
"ಹಾವಿನ ಹೆಡೆಗಳ ಕೊಂಡು ಕೆನ್ನೆಯ ತುರಿಸಿಕೊಂಬಂತೆ, "ಉರಿವ ಕೊಳ್ಳಿಯ ಕೊಂಡು ಮಂಡೆಯ ಸಿಕ್ಕ ಬಿಡಿಸುವಂತೆ, "ಹುಲಿಯ ಮೀಸೆ ಹಿಡಿದುಕೊಂಡು ಒಲೆದುಯ್ಯಲನಾಡುವಂತೆ, "ಕೂಡಲಸಂಗನ ಶರಣರೊಡನೆ ಮರೆದು ಸರಸವಾಡಿದರೆ ಸುಣ್ಣದಕಲ್ಲ ಮಡಿಲಲ್ಲಿ ಕಟ್ಟಿಕೊಂಡು ಮಡುವ ಬಿದ್ದಂತೆ"! ✒️ ಧರ್ಮಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು