ಕಾಯಕವೇ ಕೈಲಾಸ..
690 views
18 days ago
"ಅಂತರಂಗ ಶುದ್ಧವಿಲ್ಲದವರು, ಬಹಿರಂಗದಲ್ಲಿ ಸದಾಚಾರ ಸತ್ಕಿ ಕ್ರೀಯೆಯ, ಸರ್ವಜನ ಮೆಚ್ಚುವಂತೆ ಮಾಡುತಿರ್ದರೇನು??? ಅದು ಲೋಕರಂಜನೆಯಲ್ಲದೆ ಶಿವ ಮೆಚ್ಚ. ಶಿವಶರಣರು ಮೆಚ್ಚರು. ಬಿತ್ತಿದ ಬೆಳೆಯನುಂಬಂತೆ, ಮಾಡಿದ ಸತ್ಕರ್ಮಫಲವನುಂಬ, ಕೈಕೂಲಿಕಾರಂಗೆ ಮುಕ್ತಿಯುಂಟೆ??? ನಿಜಗುರು ಸ್ವತಂತ್ರಸಿದ್ಧಲೀಂಗೇಶ್ವರಾ.. ✍🏻 ಸ್ವತಂತ್ರ ಸಿದ್ಧಲಿಂಗೇಶ್ವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿ ಗಳು 🙏🏻 #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ವಚನಗಳು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು