ಫಾಲೋ
💐Appu creation 💐
@298064140
10,902
ಪೋಸ್ಟ್ಸ್
94,848
ಫಾಲೋವರ್ಸ್
💐Appu creation 💐
2.5K ವೀಕ್ಷಿಸಿದ್ದಾರೆ
#🚨ಜೈಲಿನಲ್ಲಿ ದರ್ಶನ್‌ ತಮ್ಮ ಬೆಂಬಲಿಗರ ಮೇಲೆ ಹಲ್ಲೆ 🚨 ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಸಹ ಖೈದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪ ಕೇಳಿಬಂದಿತ್ತು. ಈ ಬಗ್ಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸ್ಪಷ್ಟನೆ ನೀಡಿದ್ದಾರೆ.ದರ್ಶನ್ ಜೈಲಿನಲ್ಲಿ ತಮ್ಮ ಸಹಚರರೊಂದಿಗೆ ಕಿತ್ತಾಡಿಕೊಂಡಿದ್ದಾರೆ.ಕಾಲಿನಿಂದ ಒದ್ದು ಹಲ್ಲೆ ನಡೆಸಿದ್ದಾರೆ. ಅವರ ಕಾಟ ತಡೆಯಲಾಗದೇ ಸಹಚರರು ಬೇರೆ ಸೆಲ್ ಗೆ ವರ್ಗಾಯಿಸುವಂತೆ ಮನವಿ ಮಾಡಿದ್ದಾರೆ ಎಂದೆಲ್ಲಾ ಸುದ್ದಿಯಾಗಿತ್ತು. ಆದರೆ ಈಗ ಈ ಎಲ್ಲಾ ಆರೋಪಗಳಿಗೆ ವಿಜಯಲಕ್ಷ್ಮಿ ಸ್ಪಷ್ಟನೆ ನೀಡಿದ್ದಾರೆ. ಈ ಆರೋಪಗಳು ಸಂಪೂರ್ಣ ಸುಳ್ಳು ಎಂದಿದ್ದಾರೆ. 'ಇಂದು ಜೈಲಿಗೆ ಭೇಟಿ ನೀಡಿದಾಗ ಅಧಿಕಾರಿಗಳೊಂದಿಗೆ, ನನ್ನ ಪತಿಯೊಂದಿಗೆ ಮತ್ತು ಅವರಿಂದ ಹಲ್ಲೆಗೊಳಗಾಗಿದ್ದಾರೆ ಎನ್ನಲಾದ ವ್ಯಕ್ತಿಗಳೊಂದಿಗೆ ಮಾತನಾಡಿದ್ದೇನೆ. ಎಲ್ಲವನ್ನೂ ನೇರವಾಗಿ ನೋಡಿ ಅರ್ಥ ಮಾಡಿಕೊಳ್ಳಲು ಬಯಸಿದ್ದೆ. ಎಲ್ಲರನ್ನೂ ಕೇಳಿದ ನಂತರ ಒಂದು ವಿಷಯ ಸ್ಪಷ್ಟವಾಯಿತು. ಈ ಆರೋಪಗಳು ನಕಲಿ ಮತ್ತು ನಿರಾಧಾರ ಮತ್ತು ದುರುದ್ದೇಶದಿಂದ ಸೃಷ್ಟಿಸಿದ್ದಾಗಿದೆ' ಎಂದು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಖಾಸಗಿ ವಾಹಿನಿಯೊಂದರಲ್ಲಿ ದರ್ಶನ್ ಹಲ್ಲೆ ಮಾಡಿದ್ದಾರೆ, ಇತರೆ ಖೈದಿಗಳಿಗೂ ನರಕ ದರ್ಶನ ಮಾಡುತ್ತಿದ್ದಾರೆ ಎಂದೆಲ್ಲಾ ಸುದ್ದಿಯಾಗಿತ್ತು. ಈ ಹಿನ್ನಲೆಯಲ್ಲಿ ವಿಜಯಲಕ್ಷ್ಮಿ ಸ್ಪಷ್ಟನೆ ನೀಡಿದ್ದಾರೆ.
💐Appu creation 💐
76.7K ವೀಕ್ಷಿಸಿದ್ದಾರೆ
#🔴ಹೆತ್ತ ತಾಯಿ ಮೇಲೆ ಅತ್ಯಾಚಾರ ಎಸಗಿದ ಮಗನಿಗೆ ಜೀವಾವಧಿ ಶಿಕ್ಷೆ🚨 ಚಿಕ್ಕಬಳ್ಳಾಪುರ : ತನ್ನ ಹೆತ್ತ ತಾಯಿಯ ಮೇಲೆ ಅತ್ಯಾಚಾರ ಎಸಗಿದ ವಿಕೃತಿ ಮೆರೆದಿದ್ದ ಮಗನಿಗೆ ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.ಗುಡಿಬಂಡೆ ತಾಲ್ಲೂಕಿನ ಹಳ್ಳಿಯೊಂದರಲ್ಲಿ ತನ್ನ ತಾಯಿ ಮತ್ತು ತಂದೆ ಜೊತೆ 38 ವರ್ಷದ ಅಪರಾಧಿ ವಾಸಿಸುತ್ತಿದ್ದ.ಅಪರಾಧಿಗೆ ವಿವಾಹವಾಗಿದ್ದು ಆತನ ಪತ್ನಿ ಸಹ ದೂರವಾಗಿದ್ದರು. 2024ರ ಆ.4ರಂದು ರಾತ್ರಿ ಮದ್ಯ ಸೇವಿಸಿ ಬಂದು ತನ್ನ ತಾಯಿಗೆ ರಕ್ತ ಬರುವಂತೆ ಹಲ್ಲೆ ನಡೆಸಿದ್ದ. ಕಿರುಚಾಡಿದರೂ ಬಿಡದೆ ಅವರನ್ನು ಮನೆ ಸಮೀಪದ ತಿಪ್ಪೆಯ ಬಳಿಗೆ ಎಳೆದುಕೊಂಡು ಅತ್ಯಾಚಾರ ಎಸಗಿದ್ದ. ಈ ಸಂಬಂಧ ಗುಡಿಬಂಡೆ ಠಾಣೆಗೆ ಆತನ ತಾಯಿ ದೂರು ನೀಡಿದ್ದರು.ಗುಡಿಬಂಡೆ ಸಿಪಿಐ ನಯಾಜ್ ಬೇಗ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಕಾಂತರಾಜು ಎಸ್‌.ವಿ ಅವರು ವಿಚಾರಣೆ ನಡೆಸಿದ್ದರು. ಅಪರಾಧಿಗೆ ಜೀವಾವಧಿ ಶಿಕ್ಷೆ ಜೊತೆಗೆ ₹ 25 ಸಾವಿರ ದಂಡ ಸಹ ವಿಧಿಸಲಾಗಿದೆ. #😞 ಮೂಡ್ ಆಫ್ ಸ್ಟೇಟಸ್
💐Appu creation 💐
38.3K ವೀಕ್ಷಿಸಿದ್ದಾರೆ
#🚨ಜೈಲಿಂದ ನಟ ದರ್ಶನ್ ತೂಗುದೀಪ್ ದಿಢೀರ್ ಪರಾರಿ🚨 ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ, ಚಾಲೆಂಜಿಂಗ್ ಸ್ಟಾರ್ ಎಂಬ ಬಿರುದು ಪಡೆದಿರುವ ನಟ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು ಇದೀಗ ಕುಣಿದಾಡಿದ್ದಾರೆ. ಕನ್ನಡ ಸಿನಿಮಾ ಇಂಡಸ್ಟ್ರಿ ಜಗತ್ತಿನಾದ್ಯಂತ ಸೌಂಡ್ ಮಾಡುತ್ತಾ, ತನ್ನದೇ ಭಾರಿ ಹವಾ ಹುಟ್ಟುಹಾಕಿ ಶತ್ರುಗಳ ಎದೆಯಲ್ಲಿ ಭಯ ಹುಟ್ಟಿಸುತ್ತಿದೆ.ಹೀಗಿದ್ದಾಗಲೇ ಡೆವಿಲ್ ಸಿನಿಮಾ ಕೂಡ ಭರ್ಜರಿಯಾಗಿ ರಿಲೀಸ್ ಆಗಿ ಅಬ್ಬರಿಸಲು ಸಿದ್ಧವಾಗಿದೆ. ಇಂತಹ ಸಮಯದಲ್ಲೇ, ಜೈಲಿಂದ ನಟ ದರ್ಶನ್ ತೂಗುದೀಪ್ ದಿಢೀರ್ ಪರಾರಿ, ನಟ ಸುದೀಪ್ & ಯಶ್ ಸಾಥ್ ಕೊಟ್ಟರಾ...ಡಿ-ಬಾಸ್... ಡಿ-ಬಾಸ್... ಡಿ-ಬಾಸ್... ಹೀಗೆ ಸದ್ಯ ಕರ್ನಾಟಕದ ಮೂಲೆ ಮೂಲೆಯಲ್ಲಿ ಕೂಡ ನಟ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಅಬ್ಬರಿಸುತ್ತಾ ದೊಡ್ಡ ಸಂಭ್ರಮ ಪಡ್ತಿದ್ದಾರೆ. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಈಗ ಒಂದೇ ಒಂದು ಸಿನಿಮಾ ಬಗ್ಗೆ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಾ ಇದ್ದು, ಡೆವಿಲ್ ಸಿನಿಮಾ ಕ್ರೇಜ್ ಕಂಡು ಪರಭಾಷೆ ಸಿನಿಮಾಗಳು ಕೂಡ ಕರ್ನಾಟಕ ಬಿಟ್ಟು ಓಡಿ ಹೋಗುತ್ತಿವೆ. ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ತೂಗುದೀಪ್ ಅವರ ಅಭಿಮಾನಿ ಬಳಗ ಕೂಡ, ನಿದ್ದೆ ಬಿಟ್ಟು ರಾತ್ರಿ & ಹಗಲು ಡೆವಿಲ್ ಸಿನಿಮಾಗಾಗಿ ಕೆಲಸ ಮಾಡುತ್ತಾ ಇದ್ದಾರೆ. ಹೀಗಿದ್ದಾಗಲೇ, ಜೈಲಿಂದ ನಟ ದರ್ಶನ್ ತೂಗುದೀಪ್ ದಿಢೀರ್ ಪರಾರಿ, ನಟ ಸುದೀಪ್ & ಯಶ್ ಸಾಥ್ ಕೊಟ್ಟರಾ...
See other profiles for amazing content