#🚨ಜೈಲಿಂದ ನಟ ದರ್ಶನ್ ತೂಗುದೀಪ್ ದಿಢೀರ್ ಪರಾರಿ🚨 ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ, ಚಾಲೆಂಜಿಂಗ್ ಸ್ಟಾರ್ ಎಂಬ ಬಿರುದು ಪಡೆದಿರುವ ನಟ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು ಇದೀಗ ಕುಣಿದಾಡಿದ್ದಾರೆ. ಕನ್ನಡ ಸಿನಿಮಾ ಇಂಡಸ್ಟ್ರಿ ಜಗತ್ತಿನಾದ್ಯಂತ ಸೌಂಡ್ ಮಾಡುತ್ತಾ, ತನ್ನದೇ ಭಾರಿ ಹವಾ ಹುಟ್ಟುಹಾಕಿ ಶತ್ರುಗಳ ಎದೆಯಲ್ಲಿ ಭಯ ಹುಟ್ಟಿಸುತ್ತಿದೆ.ಹೀಗಿದ್ದಾಗಲೇ ಡೆವಿಲ್ ಸಿನಿಮಾ ಕೂಡ ಭರ್ಜರಿಯಾಗಿ ರಿಲೀಸ್ ಆಗಿ ಅಬ್ಬರಿಸಲು ಸಿದ್ಧವಾಗಿದೆ. ಇಂತಹ ಸಮಯದಲ್ಲೇ, ಜೈಲಿಂದ ನಟ ದರ್ಶನ್ ತೂಗುದೀಪ್ ದಿಢೀರ್ ಪರಾರಿ, ನಟ ಸುದೀಪ್ & ಯಶ್ ಸಾಥ್ ಕೊಟ್ಟರಾ...ಡಿ-ಬಾಸ್... ಡಿ-ಬಾಸ್... ಡಿ-ಬಾಸ್... ಹೀಗೆ ಸದ್ಯ ಕರ್ನಾಟಕದ ಮೂಲೆ ಮೂಲೆಯಲ್ಲಿ ಕೂಡ ನಟ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಅಬ್ಬರಿಸುತ್ತಾ ದೊಡ್ಡ ಸಂಭ್ರಮ ಪಡ್ತಿದ್ದಾರೆ. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಈಗ ಒಂದೇ ಒಂದು ಸಿನಿಮಾ ಬಗ್ಗೆ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಾ ಇದ್ದು, ಡೆವಿಲ್ ಸಿನಿಮಾ ಕ್ರೇಜ್ ಕಂಡು ಪರಭಾಷೆ ಸಿನಿಮಾಗಳು ಕೂಡ ಕರ್ನಾಟಕ ಬಿಟ್ಟು ಓಡಿ ಹೋಗುತ್ತಿವೆ. ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ತೂಗುದೀಪ್ ಅವರ ಅಭಿಮಾನಿ ಬಳಗ ಕೂಡ, ನಿದ್ದೆ ಬಿಟ್ಟು ರಾತ್ರಿ & ಹಗಲು ಡೆವಿಲ್ ಸಿನಿಮಾಗಾಗಿ ಕೆಲಸ ಮಾಡುತ್ತಾ ಇದ್ದಾರೆ. ಹೀಗಿದ್ದಾಗಲೇ, ಜೈಲಿಂದ ನಟ ದರ್ಶನ್ ತೂಗುದೀಪ್ ದಿಢೀರ್ ಪರಾರಿ, ನಟ ಸುದೀಪ್ & ಯಶ್ ಸಾಥ್ ಕೊಟ್ಟರಾ...