ಶ್ರೀ ಗುರು ಬಸವ ಲಿಂಗಾಯ ನಮಃ.. "ಆದಿಯಲ್ಲಿ ಬಸವಣ್ಣನುತ್ಪತ್ಯವಾದ ಕಾರಣ ನಾಗಲೋಕದ ನಾಗಗಣಂಗಳಿಗೆಯೂ ಬಸವಣ್ಣನ ಪ್ರಸಾದ. ಮತ್ರ್ಯಲೋಕದ ಮಹಾಗಣಂಗಳಿಗೆಯೂ ಬಸವಣ್ಣನ ಪ್ರಸಾದ. ದೇವಲೋಕದ ದೇವಗಣಂಗಳಿಗೆಯೂ ಬಸವಣ್ಣನ ಪ್ರಸಾದ. ಗುಹೇಶ್ವರಾ ನಿಮ್ಮಾಣೆ, ಎನಗೆಯೂ ನಿನಗೆಯೂ ಬಸವಣ್ಣನ ಪ್ರಸಾದ.. ✍🏻 ಶೂನ್ಯ ಪೀಠ ಧೀಶ ಅಲ್ಲಮಪ್ರಭು ದೇವರ ವಚನ.. ಸಮಸ್ತ ನಾಡಿನ ಜನತೆಗೆ ಬಸವಧರ್ಮ ಕಲ್ಯಾಣ ಕ್ರಾಂತಿಯ ವಿಜಯೋತ್ಸವ ಹಾರ್ದಿಕ ಶುಭಾಶಯಗಳು 🙏🏻
#ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ವಚನಗಳು