ಚಿತ್ರದುರ್ಗ| ಕೆಆರ್ಎಸ್ 7ನೇ ಸಂಸ್ಥಾಪನಾ ದಿನಾಚರಣೆ: 2028ರ ಚುನಾವಣೆಗೆ ಈಗಿನಿಂದಲೇ ಸಿದ್ಧತೆ – ರವಿ ಕೃಷ್ಣಾರೆಡ್ಡಿ. -
ಚಿತ್ರದುರ್ಗ, ಆ.10: ಭ್ರಷ್ಟಾಚಾರದ ವಿರುದ್ಧ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷ ರಾಜ್ಯದಲ್ಲಿ ದೊಡ್ಡ ಹೋರಾಟ ನಡೆಸುತ್ತಿದ್ದು, ಪ್ರಾಮಾಣಿಕ ರಾಜಕೀಯ ವ್ಯವಸ್ಥೆ ನಿರ್ಮಾಣದ ನಿಟ್ಟಿನಲ್ಲಿ ಪಕ್ಷದ ಹೋರಾಟ ಅತ್ಯಂತ ಅಗತ್ಯವಾಗಿದೆ ಎಂದು ಕನ್ನಡದ ಹಿರಿಯ ಹೋರಾಟಗಾರ, ಪತ್ರಕರ್ತ ಹಾಗೂ ಸಾಹಿತಿ ಜಾಣಗೆರೆ…