INSTALL
Follow
News Karnataka
@newskarnataka
37,186
Posts
24,129
Followers
News Karnataka
0 view
•
24 minutes ago
ಉಡುಪಿಯಲ್ಲಿ ರಣ ಬಿಸಿಲು- ಬಿಸಿಲ ಝಳಕ್ಕೆ ಹೈರಾಣಾದ ಜನ
ಉಡುಪಿ ಜಿಲ್ಲೆಯಲ್ಲಿ ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಮುಂದಿನ ನಾಲ್ಕು ದಿನಗಳ ಕಾಲ ಉಷ್ಣತೆಯ ತೀವ್...
ಉಡುಪಿಯಲ್ಲಿ ರಣ ಬಿಸಿಲು- ಬಿಸಿಲ ಝಳಕ್ಕೆ ಹೈರಾಣಾದ ಜನ
#🆕ಲೇಟೆಸ್ಟ್ ಅಪ್ಡೇಟ್ಸ್ 📰
Share
Like
Comment
News Karnataka
0 view
•
27 minutes ago
ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಯುವತಿಯ ರಕ್ಷಣೆ, ಮೂವರು ಪೊಲೀಸರ ವಶಕ್ಕೆ!
ತಾಲ್ಲೂಕಿನ ವಿರುಪಾಪೂರು ಸೀಮಾದ ನ್ಯಾಷನಲ್ ಲೇಔಟ್ನ ಶೆಡ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಗ್ರಾಮೀಣ ಪೊಲೀಸರು ದಾಳಿ ನಡೆಸಿ, ಓರ್ವ ಯುವತಿಯನ್ನು ರಕ್ಷಿಸಿ ಮೂವರ ವಿರು...
ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಯುವತಿಯ ರಕ್ಷಣೆ, ಮೂವರು ಪೊಲೀಸರ ವಶಕ್ಕೆ!
#🆕ಲೇಟೆಸ್ಟ್ ಅಪ್ಡೇಟ್ಸ್ 📰
Share
Like
Comment
News Karnataka
905 views
•
49 minutes ago
KKR ನಾಯಕ ಅಜಿಂಕ್ಯ ರಹಾನೆಗೆ 12 ಲಕ್ಷ ದಂಡ
2026ರ ಐಪಿಎಲ್ ಆವೃತ್ತಿಯಲ್ಲಿ ಇನ್ನೂ ಖಾತೆ ತೆರೆಯದ ಕೆಕೆಆರ್ ನಾಯಕನಿಗೆ ಮತ್ತೊಂದು ಶಾಕ್ ಎದುರಾಗಿದೆ. ಚೆನ್ನೈ ವಿರುದ್ಧದ ಸೋಲಿನ ಬಳಿಕ ಅಜಿಂಕ್ಯ ರಹಾನೆಗೆ ಬಿಸಿಸಿಐ 12 ಲಕ್ಷ ರೂ. ದಂಡ ವಿಧಿ...
KKR ನಾಯಕ ಅಜಿಂಕ್ಯ ರಹಾನೆಗೆ 12 ಲಕ್ಷ ದಂಡ
#🆕ಲೇಟೆಸ್ಟ್ ಅಪ್ಡೇಟ್ಸ್ 📰
8
7
Comment
News Karnataka
471 views
•
1 hours ago
ಸಚಿವ ಜಮೀರ್ ಫಂಡಿಂಗ್ ಆರೋಪ ವಿಚಾರವಾಗಿ ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿಕೆ
ಎಸ್ಡಿಪಿಐ ಗೆ ಸಚಿವ ಜಮೀರ್ ಫಂಡಿಂಗ್ ಆರೋಪ ವಿಚಾರವಾಗಿ ಮಂಗಳೂರಿನಲ್ಲಿ ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿಕೆ ನೀಡಿದ್ದಾರೆ. ಜಮೀರ್ ಅಹಮ್ಮದ್ ಒಂದು ರಾಜಕೀಯ ಪಕ್ಷದ ಮಂತ್ರಿ. ...
ಸಚಿವ ಜಮೀರ್ ಫಂಡಿಂಗ್ ಆರೋಪ ವಿಚಾರವಾಗಿ ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿಕೆ
#🆕ಲೇಟೆಸ್ಟ್ ಅಪ್ಡೇಟ್ಸ್ 📰
14
10
Comment
News Karnataka
300 views
•
2 hours ago
ರಾಜ್ಯದಲ್ಲಿ ಸ್ಥಳೀಯಾಡಳಿತ ಚುನಾವಣೆ ತಕ್ಷಣ ನಡೆಯಲಿ: ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆಗ್ರಹ
ಕರ್ನಾಟಕ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಸುದ್ದಿಗೋಷ್ಠಿಯಲ್ಲಿಂದು ಆಗ್ರಹಿಸಿದ್ದ...
ರಾಜ್ಯದಲ್ಲಿ ಸ್ಥಳೀಯಾಡಳಿತ ಚುನಾವಣೆ ತಕ್ಷಣ ನಡೆಯಲಿ: ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆಗ್ರಹ
#🆕ಲೇಟೆಸ್ಟ್ ಅಪ್ಡೇಟ್ಸ್ 📰
15
14
Comment
News Karnataka
372 views
•
2 hours ago
ಅಡುಗೆ ಅನಿಲ ಬೆಲೆ ಏರಿಕೆಯ ವಿರುದ್ಧ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ
ಅಡುಗೆ ಅನಿಲ ಬೆಲೆ ಏರಿಕೆ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವೈಫಲ್ಯವನ್ನು ಖಂಡಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಬುಧವಾರ ನಗರದ ಕದ್ರಿ ಸರ್ಕಲ್ ಬಳಿ ಪ್ರತಿಭಟನೆ ...
ಅಡುಗೆ ಅನಿಲ ಬೆಲೆ ಏರಿಕೆಯ ವಿರುದ್ಧ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ
#🆕ಲೇಟೆಸ್ಟ್ ಅಪ್ಡೇಟ್ಸ್ 📰
14
16
Comment
News Karnataka
425 views
•
3 hours ago
ಕಿರಿದಾದ ರಸ್ತೆಯಲ್ಲಿ ಟಿಪ್ಪರ್ ಅಟ್ಟಹಾಸ; ಸ್ಕೂಟರ್ಗೆ ಡಿಕ್ಕಿ ಹೊಡೆದ ಚಾಲಕ!
ಇದು ಅತಿ ವೇಗಕ್ಕಿಂತ ಹೆಚ್ಚಾಗಿ ಚಾಲಕನ ಬೇಜವಾಬ್ದಾರಿಯಿಂದ ಈ ಅಪಘಾತ ನಡೆದಿದೆ. ರಸ್ತೆ ತುಂಬಾ ಕಿರಿದಾಗಿದ್ದು, ಎದುರಿನಿಂದ ಮತ್ತೊಂದು ಲಾರಿ ಬರುತ್ತಿದ್ದಾಗ ಟಿಪ್ಪರ್ ಚಾಲಕ ನಿಯಂತ್ರಣ ಕಳೆದುಕ...
ಕಿರಿದಾದ ರಸ್ತೆಯಲ್ಲಿ ಟಿಪ್ಪರ್ ಅಟ್ಟಹಾಸ; ಸ್ಕೂಟರ್ಗೆ ಡಿಕ್ಕಿ ಹೊಡೆದ ಚಾಲಕ!
#🆕ಲೇಟೆಸ್ಟ್ ಅಪ್ಡೇಟ್ಸ್ 📰
18
16
Comment
News Karnataka
3.1K views
•
3 hours ago
ಉಡುಪಿ: ತಾಸೆ ನುಡಿಸುವ ಕಲಾವಿದ ಅವಿನಾಶ್ ಸೇರಿಗಾರ ಅನಾರೋಗ್ಯದಿಂದ ನಿಧನ
ಪರ್ಕಳ ಸಮೀಪದ ದೇವಸ್ಥಾನಬೆಟ್ಟು ನಿವಾಸಿ, ತಾಸೆ ನುಡಿಸುವ ಕಲಾವಿದ ಅವಿನಾಶ್ ಸೇರಿಗಾರ ( 33 ) ಅನಾರೋಗ್ಯದಿಂದ ನಿಧನರಾದರು.
ಉಡುಪಿ: ತಾಸೆ ನುಡಿಸುವ ಕಲಾವಿದ ಅವಿನಾಶ್ ಸೇರಿಗಾರ ಅನಾರೋಗ್ಯದಿಂದ ನಿಧನ
#🆕ಲೇಟೆಸ್ಟ್ ಅಪ್ಡೇಟ್ಸ್ 📰
20
21
Comment
News Karnataka
515 views
•
18 hours ago
ಕಾರು, ಟಿಪ್ಪರ್ ನಡುವೆ ಭೀಕರ ಅಪಘಾತ : ಇಬ್ಬರು ಮೃತ್ಯು!
ಕಾರು, ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ, ಕೇರಳ ಮೂಲದ ಇಬ್ಬರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಕಾರು, ಟಿಪ್ಪರ್ ನಡುವೆ ಭೀಕರ ಅಪಘಾತ : ಇಬ್ಬರು ಮೃತ್ಯು!
#🆕ಲೇಟೆಸ್ಟ್ ಅಪ್ಡೇಟ್ಸ್ 📰
16
22
Comment
News Karnataka
506 views
•
18 hours ago
ಮಗಳನ್ನು ಕೊಂದು ತಾಯಿ ಆತ್ಮಹತ್ಯೆ!
17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಗಳನ್ನು ಕೊಂದು ತಾಯಿ ಆತ್ಮಹತ್ಯೆ!
#🆕ಲೇಟೆಸ್ಟ್ ಅಪ್ಡೇಟ್ಸ್ 📰
22
18
Comment
See more