ಫಾಲೋ
Sathyapatha news plus kannada
@sathyapathanewsplusadmin
533
ಪೋಸ್ಟ್ಸ್
1,458
ಫಾಲೋವರ್ಸ್
Sathyapatha news plus kannada
430 ವೀಕ್ಷಿಸಿದ್ದಾರೆ
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಉಚಿತ ನೋಟ್‌ಬುಕ್ ವಿತರಣೆ ಮತ್ತು ಶಿಕ್ಷಕರ ನೇಮಕಕ್ಕೆ ಮಧು ಬಂಗಾರಪ್ಪ ನಿರ್ಧಾರ
ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ವೇಗ ನೀಡಲು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಇನ್ನು ಮುಂದೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಕೇವಲ ಪಠ್ಯಪುಸ್ತಕ ಮಾತ್ರವಲ್ಲದೆ, ಎಲ್‌ಕೆಜಿಯಿಂದ ಪಿಯುಸಿವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್ (Notebooks) ವಿತರಿಸುವ ಮಹತ್ವಾಕಾಂಕ್ಷೆಯ ಪ್ರಸ್ತಾವನೆಯನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಈ ಯೋಜನೆಯು ಬಡ ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚದ ಹೊರೆಯನ್ನು ತಗ್ಗಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ.ಶಿಕ್ಷಣ ವ್ಯವಸ್ಥೆಯನ್ನು ಆಧುನೀಕರಣಗೊಳಿಸುವ ನಿಟ್ಟಿನಲ್ಲಿ ಸಚಿವರು ಹಂತ ಹಂತವಾಗಿ ಬದಲಾವಣೆ
*🟠🔰 ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ* *🔴💥 ಉಚಿತ ನೋಟ್‌ಬುಕ್ ವಿತರಣೆಗೆ ಮಧು ಬಂಗಾರಪ್ಪ ನಿರ್ಧಾರ* https://www.sathyapathanewsplus.com/post/madhu-bangarappa #news #KannadaNews #karnatakagovtschool #GovtSchool
Sathyapatha news plus kannada
551 ವೀಕ್ಷಿಸಿದ್ದಾರೆ
ಯುಪಿಯಲ್ಲಿ ರೈಲು ತಡವಾಗಿದ್ದಕ್ಕೆ ಪರೀಕ್ಷೆ ತಪ್ಪಿಸಿಕೊಂಡ ವಿದ್ಯಾರ್ಥಿನಿ; ₹9 ಲಕ್ಷ ಪರಿಹಾರ #news #sathyapathanewsplus
Sathyapatha news plus kannada
459 ವೀಕ್ಷಿಸಿದ್ದಾರೆ
ಬೆಂಗಳೂರಿನಲ್ಲೇ ಆರ್‌ಸಿಬಿ ಅಬ್ಬರ? ಚಿನ್ನಸ್ವಾಮಿ ಕ್ರೀಡಾಂಗಣ ಉಳಿಸಿಕೊಳ್ಳಲು ಫ್ರಾಂಚೈಸಿ ಒಲವು!
ಬೆಂಗಳೂರು: ಐಪಿಎಲ್ ಅಭಿಮಾನಿಗಳಿಗೆ, ವಿಶೇಷವಾಗಿ ಆರ್‌ಸಿಬಿ (RCB) ಬೆಂಬಲಿಗರಿಗೆ ಶುಭ ಸುದ್ದಿಯೊಂದು ಕೇಳಿಬರುತ್ತಿದೆ. ಮುಂಬರುವ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ತವರು ಪಂದ್ಯಗಳನ್ನು ಎಂದಿನಂತೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ಆಡುವ ಇಂಗಿತ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ.​ತಂಡಗಳ ತವರು ಮೈದಾನಗಳನ್ನು ಖಚಿತಪಡಿಸಲು ಬಿಸಿಸಿಐ (BCCI) ನೀಡಿದ್ದ ಜ. 27ರ ಗಡುವು ಮುಕ್ತಾಯಗೊಂಡಿದ್ದು, ಆರ್​​ಸಿಬಿ ತನ್ನ ಪಂದ್ಯಗಳನ್ನು ಬೆಂಗಳೂರಿನಲ್ಲೇ ಆಡುವುದಾಗಿ ತಿಳಿಸಿದೆ ಎನ್ನಲಾಗಿದೆ. ಕ್ರೀಡಾಂಗಣದ ಸುರಕ್ಷತೆ ಮತ್ತು ಇತರೆ ತಾಂತ್ರಿಕ ವಿಷಯಗಳ ಕುರಿತು ಫ್ರಾಂಚೈ
🔳⭕ ಬೆಂಗಳೂರಿನಲ್ಲೇ ಆರ್‌ಸಿಬಿ ಅಬ್ಬರ? 🛑💥 ಚಿನ್ನಸ್ವಾಮಿ ಕ್ರೀಡಾಂಗಣ ಉಳಿಸಿಕೊಳ್ಳಲು ಫ್ರಾಂಚೈಸಿ ಒಲವು! https://www.sathyapathanewsplus.com/post/benrcb #rcb #RCBChallenge #rcbfans #karnataka #🏏 ಕ್ರಿಕೆಟ್ #news
Sathyapatha news plus kannada
648 ವೀಕ್ಷಿಸಿದ್ದಾರೆ
ನಿಮ್ಮ ಅಭಿಪ್ರಾಯ ಕಾಮೆಂಟ್ ಮಾಡಿ #news
Sathyapatha news plus kannada
616 ವೀಕ್ಷಿಸಿದ್ದಾರೆ
SATHYAPATHA NEWS PLUS ರಾಜಕೀಯ | ಕ್ರೀಡೆ | ಸ್ಥಳೀಯ | ಬ್ರೇಕಿಂಗ್ ನ್ಯೂಸ್ 📲 QR Code scan ಮಾಡಿ ➡️ WhatsApp group ಗೆ join ಆಗಿ #news #sathyapathanewsplus #viral
See other profiles for amazing content