📋ಜಗತ್ ಗುರು ಶ್ರೀ ಬಸವಣ್ಣ ನವರ ವಚನಗಳು 📝

ಕಾಯಕವೇ ಕೈಲಾಸ..
693 ವೀಕ್ಷಿಸಿದ್ದಾರೆ
4 ದಿನಗಳ ಹಿಂದೆ
"ನಿಷ್ಠೆಯಿಂದ ಲಿಂಗವ ಪೂಜಿಸಿ ಮತ್ತೊಂದು ಪಥವನರಿಯದ ಶರಣರು ಸರ್ಪನ ಹೆಡೆಯ ಮಾಣಿಕದಂತಿಪ್ಪರು ಭೂಷಣರಾಗಿ! ದರ್ಪಣದೊಳಗಣ ಪ್ರತಿಬಿಂಬದಂತೆ ಹಿಂಗದಿಪ್ಪರು ಕೂಡಲಸಂಗಮದೇವಾ ನಿಮ್ಮ ಶರಣರು.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ
ಕಾಯಕವೇ ಕೈಲಾಸ..
615 ವೀಕ್ಷಿಸಿದ್ದಾರೆ
5 ದಿನಗಳ ಹಿಂದೆ
"ಸುಖ ಬಂದರೆ ಪುಣ್ಯದ ಫಲವೆನ್ನೆನು.. "ದುಃಖ ಬಂದರೆ ಪಾಪದ ಫಲವೆನ್ನೆನು.. "ನೀ ಮಾಡಿದೊಡಾಯಿತ್ತೆಂದೆನ್ನೆನು.. "ಕರ್ಮಕ್ಕೆ ಕರ್ತುವೆ ಕಡೆಯೆಂದೆನ್ನೆನು.. "ಉದಾಸೀನವಿಡಿದು ಶರಣೆನ್ನೆನು.. "ಕೂಡಲಸಂಗಮದೇವಾ, ನೀ ಮಾಡಿದುಪದೇಶವು ಎನಗೀ ಪರಿಯಲಿ; ಸಂಸಾರವ ಸವೆಯೆ ಬಳಸುವೆನು.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ
ಕಾಯಕವೇ ಕೈಲಾಸ..
780 ವೀಕ್ಷಿಸಿದ್ದಾರೆ
1 ತಿಂಗಳ ಹಿಂದೆ
"ಕಾಯಕ ಕೈಲಾಸ".. ಕಾಯಕದಿಂದಲೇ ಜೀವನ್ಮುಕ್ತಿ ಪಡೆಯಬಹುದೆಂದು ಸಾರಿದ ವಿಶ್ವದ ಏಕೈಕ ಧರ್ಮ "ಲಿಂಗಾಯತ ಧರ್ಮ" "ಕಾಯಕವನ್ನು ಕೈಲಾಸ ಮಾಡಿದ ವಿಶ್ವದ ಏಕೈಕ ಗುರು ವಿಶ್ವಗುರು ಬಸವಣ್ಣನವರು.. #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು