ಶರಣ ಸಾಹಿತ್ಯ

ಕಾಯಕವೇ ಕೈಲಾಸ..
677 ವೀಕ್ಷಿಸಿದ್ದಾರೆ
18 ದಿನಗಳ ಹಿಂದೆ
*ಎಲ್ಲ ಕಾಯಕ ಜೀವಿಗಳಿಗೆ ಶರಣು ಶರಣಾರ್ಥಿಗಳು* *ಮಾದಾರ ಧೂಳಯ್ಯನವರ ವಚನ* ಸತ್ಯಶುದ್ಧಕಾಯಕವ ಮಾಡಿ ತಂದು, ವಂಚನೆಯಿಲ್ಲದೆ ಪ್ರಪಂಚಳಿದು, ನಿಚ್ಚಜಂಗಮಕ್ಕೆ ದಾಸೋಹವ ಮಾಡುವ ಸದ್ಭಕ್ತನ ಹೃದಯದೊಳಗೆ ಅಚ್ಚೊತ್ತಿದಂತಿಪ್ಪ, ಕಾಮಧೂಮ ಧೂಳೇಶ್ವರ. ಸಮಗ್ರ ವಚನ ಸಂಪುಟ: 8 ವಚನದ ಸಂಖ್ಯೆ: 1266 #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು
ಕಾಯಕವೇ ಕೈಲಾಸ..
687 ವೀಕ್ಷಿಸಿದ್ದಾರೆ
27 ದಿನಗಳ ಹಿಂದೆ
"ಒಲೆ ಹತ್ತಿಯುರಿದೊಡೆ ನಿಲಬಹುದಲ್ಲದೆ, ಧರೆ ಹತ್ತಿಯುರಿದೊಡೆ ನಿಲಬಾರದು. ಏರಿ ನೀರುಂಬೊಡೆ, ಬೇಲಿ ಕೆಯ್ಮ ಮೇವೊಡೆ, ನಾರಿ ತನ್ನ ಮನೆಯಲ್ಲಿ ಕಳುವೊಡೆ, ತಾಯ ಮೊಲೆವಾಲು ನಂಜಾಗಿ ಕೊಲುವೊಡೆ, ಇನ್ನಾರಿಗೆ ದೂರುವೆ, ಕೂಡಲ ಸಂಗಮದೇವಾ??? ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು