ವಚನವಾಹಿನಿ

ಕಾಯಕವೇ ಕೈಲಾಸ..
1K views
28 days ago
"ನಾದಪ್ರಿಯ ಶಿವನೆಂಬರು, ನಾದಪ್ರಿಯ ಶಿವನಲ್ಲವಯ್ಯಾ.. ವೇದಪ್ರಿಯ ಶಿವನೆಂಬರು, ವೇದಪ್ರಿಯ ಶಿವನಲ್ಲವಯ್ಯಾ.. ನಾದವ ಮಾಡಿದ ರಾವಳಂಗೆ ಅರೆ ಆಯುಷ್ಯವಾಯಿತ್ತು.. ವೇದವನೋದಿದ ಬ್ರಹ್ಮನ ಶಿರ ಹೋಯಿತ್ತು.. ನಾದಪ್ರಿಯನೂ ಅಲ್ಲ, ವೇದಪ್ರಿಯನೂ ಅಲ್ಲ, ಭಕ್ತಿ ಪ್ರಿಯ ನಮ್ಮ ಕೂಡಲಸಂಗಮದೇವ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ
ಕಾಯಕವೇ ಕೈಲಾಸ..
1.8K views
3 months ago
12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರೊಂದಿಗೆ ಸಾಮಾಜಿಕ ಸಮಾನತೆ ತರಲು ಅವೀರತವಾಗಿ ಶ್ರಮಿಸಿದ ಸಕಲ ಜೀವಿಗಳಿಗಾಗಿ ಸಾವಿರಾರು ಕೆರೆ ಹೊಂಡ ಕಟ್ಟೆಗಳನ್ನು ಕಟ್ಟಿಸಿದ ಶೂನ್ಯ ಪೀಠದ ಮೂರನೇಯ ಪೀಠಾಧಿಪತಿ ಗುರು ಶಿವಯೋಗಿ ಬಸವ ಯೋಗಿ ಶರಣ ಶ್ರೀ ಸಿದ್ದರಾಮೇಶ್ವರರ ಜಯಂತಿಯ ನಮನಗಳು.. #//🌳ವಚನ ಸಾಹಿತ್ಯ 🌳// #ವಚನಗಳು #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ