ambigara

shrishail
2K ವೀಕ್ಷಿಸಿದ್ದಾರೆ
3 ತಿಂಗಳ ಹಿಂದೆ
ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಜಯಂತಿಯ ಶುಭಾಶಯಗಳು ಕಾಯಕಯೋಗಿ ಬಸವಣ್ಣನವರ ಅನುಯಾಯಿ, ನಾಡಿನ ಶ್ರೇಷ್ಠ ತತ್ವಜ್ಞಾನಿ, ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಸಮಾಜ ಸುಧಾರಕ ಶ್ರೀ ಅಂಬಿಗರ ಚೌಡಯ್ಯನವರ ಜಯಂತಿಯಂದು ಭಕ್ತಿಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. ವಾಸ್ತವ ಪರವಾದ ಚಿಂತನೆ, ಆಧ್ಯಾತ್ಮಿಕ, ವಿಡಂಬನೆ, ಸೃಷ್ಟಿಯ ಕ್ರಮ ಈ ಎಲ್ಲ ವಿಶೇಷತೆಗಳನ್ನು ಅವರ ವಚನಗಳಲ್ಲಿ ಕಾಣಬಹುದು. #jai ambigara chidaya #jai ambigara chidaya #ambigara